ತಾಜಾ ಸುದ್ದಿ

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    0

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    0

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    0

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

News

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…