ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…