ತಾಜಾ ಸುದ್ದಿ

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    0

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

    ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಸುದ್ದಿ

    ಮದುವೆಯಾಗೋಲ್ಲ ಎಂದ ಪ್ರಿಯತಮನ ವಿರುದ್ಧ ಕ್ರೂರವಾಗಿ ಸೇಡು ತೀರಿಸಿಕೊಂಡ ಯುವತಿ…!

    ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್​ 11ರಂದು ಬೈಕ್​ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್​ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ….