ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…