ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…