ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ವ್ಯಕ್ತಿ ವಿಶೇಷಣ

    ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.