ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…