ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…