ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…