ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    0

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…