ತಾಜಾ ಸುದ್ದಿ

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    0

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..