ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…