ತಾಜಾ ಸುದ್ದಿ

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    0

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…