ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ರಾಜಕೀಯ

    ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

    ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…