ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಸಿನಿಮಾ

    ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

    ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…