ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…