ತಾಜಾ ಸುದ್ದಿ

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    0

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….