ತಾಜಾ ಸುದ್ದಿ

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    0

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸುದ್ದಿ

    ನೀವ್ ನಂಬಲ್ಲ…ಈ ರಾಜ್ಯದಲ್ಲಿ ಅತ್ಯಾಚಾರ ಮಾಡೋದು ತಪ್ಪೇ ಅಲ್ವಂತೆ..!ಅತ್ಯಾಚಾರ ಮಾಡಿದವನಿಗೆ ಏನ್ ಮಾಡ್ತಾರೆ ಎಂದು ತಿಳಿದ್ರೆ ನೀವ್ ಶಾಕ್ ಆಗ್ತೀರಾ…

    ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…