ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…