ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.