ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.