ತಾಜಾ ಸುದ್ದಿ

  • inspirational

    ಇಂದಿನ ಚುನಾವಣೆ ಫಲಿತಾಂಶ

    0

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…