ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…