ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…