ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…