ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…