ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…