ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…