ತಾಜಾ ಸುದ್ದಿ

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    0

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…