ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…