ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…