ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ವಿಶೇಷ ಲೇಖನ

    ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

    ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…