ತಾಜಾ ಸುದ್ದಿ

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    0

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…