ತಾಜಾ ಸುದ್ದಿ

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    0

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ರಾಧಾ ರಮಣ’ ಖ್ಯಾತಿಯ ದೀಪಿಕಾ ಮದುವೆ ತೆಲುಗು ಸ್ಟಾರ್ ನಟನ ಜೊತೆ ಫಿಕ್ಸ್ ವರನು ಯಾರು ಗೊತ್ತೇ ??

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ  ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…