ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…