ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…