ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸಂಬಂಧ

    ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…