ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…