ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

  • ಸಿನಿಮಾ

    ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

    ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.