ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

    ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.