ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.