ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…