ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…