ತಾಜಾ ಸುದ್ದಿ

  • inspirational

    ಇಂದಿನ ಚುನಾವಣೆ ಫಲಿತಾಂಶ

    0

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    0

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ರಾಜಕೀಯ

    ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

    ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…