ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಸಿನಿಮಾ, ಸುದ್ದಿ

    ತನಗಿಂತ ಚಿಕ್ಕವಯಸ್ಸಿನ ನಟರನ್ನು ಮದುವೆಯಾದ ಟಾಪ್ ಸಿನಿಮಾ ನಟಿಯರು!

    ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ?  ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…