ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಉಪಯುಕ್ತ ಮಾಹಿತಿ

    ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

    ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…