ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…