ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…