ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…