ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…